ಮೇಲುಕೋಟೆ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸಿ, ಬಹುಮತ ಸಾಧಿಸುವ ಮೂಲಕ ಕೇಂದ್ರ ಮಂತ್ರಿಯಾದ ಕಾರಣ ಅವರ ಅಭಿಮಾನಿಯೋರ್ವ ಮಂಡಿಯಿಂದ ಮೇಲುಕೋಟೆ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದ್ದಾರೆ.
ಮಾಜಿ ಸಿಎಂ ಎಚ್ಡಿಕೆ ಕೇಂದ್ರ ಮಂತ್ರಿಯಾದರೆ ತಾವು ಮಂಡಿಯಿಂದ ಮೇಲುಕೊಟೆಯ 365 ಮೆಟ್ಟಿಲುಗಳನ್ನು ಹತ್ತುವ ಮೂಲಕ ಹರಕೆ ತೀರಿಸುವುದಾಗಿ ಲೋಕೇಶ್ ದೇವರಿಗೆ ಮೊರೆ ಹೋಗಿದ್ದರು. ಅದರಂತೆ ತಾವು ಮಂಡಿಯಿಂದ ಮೇಲುಕೋಟೆ ಹತ್ತಿ ತಮ್ಮ ಹರಕೆಯನ್ನು ಪೂರೈಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಂಡ್ಯದ ಲೋಕೇಶ್, ತಾವು ಎಚ್ಡಿಕೆ ಆವರ ದೊಡ್ಡ ಅಭಿಮಾನಿಯಾಗಿದ್ದು, ಅವರು ಆರೋಗ್ಯದಲ್ಲಿ ಚೇತರಿಕೆ ಕಾಣಬೇಕು. ಕೇಂದ್ರದಲ್ಲಿ ಮಂತ್ರಿಸ್ಥಾನ ಗಳಿಸಬೇಕು ಎಂದು ಮೇಲುಕೋಟೆಯ ಯೋಗನರಸಿಂಹಸ್ವಾಮಿ ಗೆ ಹರಕೆ ಹೊತ್ತಿದ್ದೆ. ನನ್ನ ಬೇಡಿಕೆಯಂತೆ ಎಚ್ಡಿ ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದು, ನನ್ನ ಬೇಡಿಕೆ ಫಲಿಸಿದ್ದರಿಂದ ನನ್ನ ಹರಕೆಯನ್ನು ಪೂರ್ಣಗೊಳಿಸಿದ್ದೇನೆ ಎಂದು ಹೇಳಿದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…