ಮೇಲುಕೋಟೆ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸಿ, ಬಹುಮತ ಸಾಧಿಸುವ ಮೂಲಕ ಕೇಂದ್ರ ಮಂತ್ರಿಯಾದ ಕಾರಣ ಅವರ ಅಭಿಮಾನಿಯೋರ್ವ ಮಂಡಿಯಿಂದ ಮೇಲುಕೋಟೆ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದ್ದಾರೆ.
ಮಾಜಿ ಸಿಎಂ ಎಚ್ಡಿಕೆ ಕೇಂದ್ರ ಮಂತ್ರಿಯಾದರೆ ತಾವು ಮಂಡಿಯಿಂದ ಮೇಲುಕೊಟೆಯ 365 ಮೆಟ್ಟಿಲುಗಳನ್ನು ಹತ್ತುವ ಮೂಲಕ ಹರಕೆ ತೀರಿಸುವುದಾಗಿ ಲೋಕೇಶ್ ದೇವರಿಗೆ ಮೊರೆ ಹೋಗಿದ್ದರು. ಅದರಂತೆ ತಾವು ಮಂಡಿಯಿಂದ ಮೇಲುಕೋಟೆ ಹತ್ತಿ ತಮ್ಮ ಹರಕೆಯನ್ನು ಪೂರೈಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಂಡ್ಯದ ಲೋಕೇಶ್, ತಾವು ಎಚ್ಡಿಕೆ ಆವರ ದೊಡ್ಡ ಅಭಿಮಾನಿಯಾಗಿದ್ದು, ಅವರು ಆರೋಗ್ಯದಲ್ಲಿ ಚೇತರಿಕೆ ಕಾಣಬೇಕು. ಕೇಂದ್ರದಲ್ಲಿ ಮಂತ್ರಿಸ್ಥಾನ ಗಳಿಸಬೇಕು ಎಂದು ಮೇಲುಕೋಟೆಯ ಯೋಗನರಸಿಂಹಸ್ವಾಮಿ ಗೆ ಹರಕೆ ಹೊತ್ತಿದ್ದೆ. ನನ್ನ ಬೇಡಿಕೆಯಂತೆ ಎಚ್ಡಿ ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದು, ನನ್ನ ಬೇಡಿಕೆ ಫಲಿಸಿದ್ದರಿಂದ ನನ್ನ ಹರಕೆಯನ್ನು ಪೂರ್ಣಗೊಳಿಸಿದ್ದೇನೆ ಎಂದು ಹೇಳಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…