ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು ಪಾಂಡವಪುರದ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿತ್ತು. ಹೀಗಾಗಿ ಈ ಕ್ಷೇತ್ರದ ಮತದಾರರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದರು.
ಪಾಂಡವಪುರ ಕ್ರೀಡಾಂಗಣ ಸಮೀಪ ಬೃಹತ್ ವೇದಿಕೆ ನಿರ್ಮಿಸಿದ್ರೆ, ವೇದಿಕೆ ಪಕ್ಕದ ಖಾಸಗಿ ಸಮುದಾಯ ಭವನದಲ್ಲಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಕುಮಾರಸ್ವಾಮಿ ಅವರ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಬಂದಿದ್ದ ಕುಮಾರಣ್ಣನ ಅಭಿಮಾನಿಗಳು ಭರ್ಜರಿ ಬಾಡೂಟ ಸವಿದರು. ಬರೋಬ್ಬರಿ ೫ ಟನ್ ಮಟನ್ , ೨,೫ ಟನ್ ಚಿಕನ್ , ಬೋಟಿ, ೧ ಲಕ್ಷ ಮೊಟ್ಟೆಯಿಂದ ಬಗೆ ಬಗೆಯ ಪದಾರ್ಥಗಳನ್ನ ತಯಾರಿಸಲಾಗಿತ್ತು.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…