krs dam
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 113.25 ಅಡಿಗಳಾಗಿದೆ.
ಜಲಾಶಯದ ಸಂಪೂರ್ಣ ಭರ್ತಿಗೆ 11 ಅಡಿಗಳಷ್ಟೇ ಬಾಕಿಯಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 35.118 ಟಿಎಂಸಿಯಷ್ಟು ನೀರು ಶೇಖರಣೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…