ಮಂಡ್ಯ. : ಬೀಡಿ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾಗಿರುವ 2,000 ಮನೆಗಳಿಗೆ ಶಾಶ್ವತ ಪರಿಹಾರವನ್ನು ಮಾಡಲಾಗುತ್ತದೆ. ತಾತ್ಕಾಲಿಕವಾಗಿ 1.2 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಮಳೆ ನೀರು ತುಂಬಿದ ಸಂದರ್ಭದಲ್ಲಿ ಕಡಿಮೆ ಅನಾಹುತ ಆಗಿದೆ ತಕ್ಷಣ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ರವರು ತಿಳಿಸಿದರು.
ಬೂದನೂರು, ವಿವೇಕಾನಂದ ಬಡಾವಣೆ ಪರಿಸ್ಥಿತಿ ಅವಲೋಕನ ಮಾಡಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡು, ಸ್ಥಳೀಯರಿಂದ ಸಮಸ್ಯೆಗಳನ್ನು ಆಲಿಸಿ, ಪ್ರವಾಹದ ನೀರು ನಿಯಂತ್ರಣ ಮಾಡಬೇಕು.
ಕೆರೆಯಂಗಳದ ವಿವೇಕಾನಂದ ಬಡಾವಣೆ, ಬೀಡಿ ಕಾಲೋನಿಗೆ ಭೇಟಿ ನೀಡಿ. ಮಳೆ ಹೆಚ್ಚಾಗಿ ಬರುತ್ತಿದ್ದು, ಮಳೆ ಕಡಿಮೆ ಆದ ಮೇಲೆ ಹಾನಿಯಾಗಿರುವ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ಮಾಡಿ ಪರಿಹಾರ ನೀಡಬೇಕು ಎಂದರು.
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…