ಮಂಡ್ಯ. : ಬೀಡಿ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾಗಿರುವ 2,000 ಮನೆಗಳಿಗೆ ಶಾಶ್ವತ ಪರಿಹಾರವನ್ನು ಮಾಡಲಾಗುತ್ತದೆ. ತಾತ್ಕಾಲಿಕವಾಗಿ 1.2 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಮಳೆ ನೀರು ತುಂಬಿದ ಸಂದರ್ಭದಲ್ಲಿ ಕಡಿಮೆ ಅನಾಹುತ ಆಗಿದೆ ತಕ್ಷಣ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ರವರು ತಿಳಿಸಿದರು.
ಬೂದನೂರು, ವಿವೇಕಾನಂದ ಬಡಾವಣೆ ಪರಿಸ್ಥಿತಿ ಅವಲೋಕನ ಮಾಡಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡು, ಸ್ಥಳೀಯರಿಂದ ಸಮಸ್ಯೆಗಳನ್ನು ಆಲಿಸಿ, ಪ್ರವಾಹದ ನೀರು ನಿಯಂತ್ರಣ ಮಾಡಬೇಕು.
ಕೆರೆಯಂಗಳದ ವಿವೇಕಾನಂದ ಬಡಾವಣೆ, ಬೀಡಿ ಕಾಲೋನಿಗೆ ಭೇಟಿ ನೀಡಿ. ಮಳೆ ಹೆಚ್ಚಾಗಿ ಬರುತ್ತಿದ್ದು, ಮಳೆ ಕಡಿಮೆ ಆದ ಮೇಲೆ ಹಾನಿಯಾಗಿರುವ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ಮಾಡಿ ಪರಿಹಾರ ನೀಡಬೇಕು ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…