ಮಂಡ್ಯ. : ಬೀಡಿ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾಗಿರುವ 2,000 ಮನೆಗಳಿಗೆ ಶಾಶ್ವತ ಪರಿಹಾರವನ್ನು ಮಾಡಲಾಗುತ್ತದೆ. ತಾತ್ಕಾಲಿಕವಾಗಿ 1.2 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಮಳೆ ನೀರು ತುಂಬಿದ ಸಂದರ್ಭದಲ್ಲಿ ಕಡಿಮೆ ಅನಾಹುತ ಆಗಿದೆ ತಕ್ಷಣ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ರವರು ತಿಳಿಸಿದರು.
ಬೂದನೂರು, ವಿವೇಕಾನಂದ ಬಡಾವಣೆ ಪರಿಸ್ಥಿತಿ ಅವಲೋಕನ ಮಾಡಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡು, ಸ್ಥಳೀಯರಿಂದ ಸಮಸ್ಯೆಗಳನ್ನು ಆಲಿಸಿ, ಪ್ರವಾಹದ ನೀರು ನಿಯಂತ್ರಣ ಮಾಡಬೇಕು.
ಕೆರೆಯಂಗಳದ ವಿವೇಕಾನಂದ ಬಡಾವಣೆ, ಬೀಡಿ ಕಾಲೋನಿಗೆ ಭೇಟಿ ನೀಡಿ. ಮಳೆ ಹೆಚ್ಚಾಗಿ ಬರುತ್ತಿದ್ದು, ಮಳೆ ಕಡಿಮೆ ಆದ ಮೇಲೆ ಹಾನಿಯಾಗಿರುವ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ಮಾಡಿ ಪರಿಹಾರ ನೀಡಬೇಕು ಎಂದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…