ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭಾವಿಸಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣವಾಗಿದೆ.
ಈ ಘಟನೆ ಮಂಡ್ಯ ಹೊರವಲಯದ ಎಕ್ಸ್ಪ್ರೆಸ್ ಹೈವೈನಲ್ಲಿ ಶನಿವಾರ ನಡೆದಿದ್ದು, ಎರಡು ಲಾರಿಗಳ ನಡುವಿನ ರಭಸಕ್ಕೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಲಾರಿ ಮುಂಭಾಗ ನುಜ್ಜುಗುಜ್ಜಾಗಿದೆ. ಅಲ್ಲದೇ ಲಾರಿ ಚಾಲಕ ಸೈಯದ್ ಮಂಡಲ್ ಹಾಗೂ ಕ್ಲೀನರ್ ಸಿರಾಜುದ್ದೀನ್ ಮೃತಪಟ್ಟಿದ್ದಾರೆ.
ಅಪಘಾತದ ಲಾರಿಗಳು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…