ಮಂಡ್ಯ

ಶೀಘ್ರವೇ ಹೈವೇ ಪ್ಯಾಟ್ರೋಲಿಂಗ್ ಆರಂಭ : ಸಂಸದ ಪ್ರತಾಪ್‌ ಸಿಂಹ

ಚನ್ನಪಟ್ಟಣ :ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಚನ್ನಪಟ್ಟಣದ ಬಳಿ ಅ. 1ರಂದು ಸರಣಿ ಅಪಘಾತವಾಗಿದೆ. ಬಸ್ಸೊಂದು ಆರು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗಿ ನಜ್ಜುಗೊಜ್ಜಾಗಿ ರಸ್ತೆಪಕ್ಕದಲ್ಲಿ ನಿಂತಿರುವ ಕಾರುಗಳ ವಿಡಿಯೋವನ್ನು ಮಾಡಿದ್ದಾರೆ. ಆ ವಿಡಿಯೋವನ್ನು ಟ್ವಿಟರ್ ನಲ್ಲಿ ಅಪ್ಲೋಡ್ ಮಾಡಿರುವ ಪ್ರತಾಪ್ ಸಿಂಹ, ‘ಅತಿವೇಗದಿಂದಾಗಿ ಚನ್ನಪಟ್ಟಣದ ಬಳಿ ಆರೇಂಜ್ ಬಸ್ ಚಾಲಕ ಆರು ವಾಹನಗಳಿಗೆ ಹಿಂದಿನಿಂದ ಗುದ್ದಿ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ. ಒಳ್ಳೆಯ ರಸ್ತೆಯ ಜೊತೆಗೆ, ನಿಯಂತ್ರಿತ ಚಾಲನೆಯೂ ಅಷ್ಟೇ ಮುಖ್ಯ. ಹೈವೇ ಪ್ಯಾಟ್ರೋಲಿಂಗ್ ಆರಂಭಿಸುತ್ತೇವೆ ಎಂದಿದ್ದಾರೆ.

ಚನ್ನಪಟ್ಟಣ: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಶನಿವಾರ ಅಪಘಾತವೊಂದು ಸಂಭವಿಸಿದೆ. ಚನ್ನಪಟ್ಟಣದ ಬಳಿ ನಡೆದಿರುವ ಈ ಅಪಘಾತದಲ್ಲಿ ಮಗುವೊಂದು ಮೃತಪಟ್ಟಿದೆ. ಎಕ್ಸ್ ಪ್ರೆಸ್ ಹೈವೇಯಲ್ಲಿ ವೇಗವಾಗಿ ಸಾಗಿಬಂದ ಖಾಸಗಿ ಬಸ್ಸೊಂದು ಮುಂದೆ ಸಾಗುತ್ತಿದ್ದ ಕಾರೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

, ಉತ್ತಮ ರಸ್ತೆಯಲ್ಲಿ ಸಾಗುವಾಗ ಸ್ವಯಂ ನಿಯಂತ್ರಣವೂ ಅಷ್ಟೇ ಮುಖ್ಯ. ಶೀಘ್ರವೇ ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸಿಬ್ಬಂದಿ ನಿಯೋಜನೆ) ಆರಂಭಿಸುತ್ತೇವೆ ಎಂದು ಹೇಳಿದ್ದಾರೆ. ಬಸ್ ಡಿಕ್ಕಿ ಹೊಡೆದ ಪರಿಣಾಮ, ಆ ಕಾರು ಮುಂದಿನ ಕಾರಿಗೆ ಡಿಕ್ಕಿ ಹೊಡೆದಿದೆ. ಹೀಗೆ, ಸುಮಾರು 6 ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಇದರಲ್ಲೊಂದು ಕಾರಿನಲ್ಲಿದ್ದ ಮಗುವೊಂದು ಸಾವಿಗೀಡಾಗಿದೆ.

ಡಿಕ್ಕಿಯಾಗಿ ನಜ್ಜುಗೊಜ್ಜಾಗಿ ರಸ್ತೆಪಕ್ಕದಲ್ಲಿ ನಿಂತಿರುವ ಕಾರುಗಳ ವಿಡಿಯೋವನ್ನು ಮಾಡಿದ್ದಾರೆ. ಆ ವಿಡಿಯೋವನ್ನು ಟ್ವಿಟರ್ ನಲ್ಲಿ ಅಪ್ಲೋಡ್ ಮಾಡಿರುವ ಪ್ರತಾಪ್ ಸಿಂಹ, ಅತಿವೇಗದಿಂದಾಗಿ ಚನ್ನಪಟ್ಟಣದ ಬಳಿ ಆರೇಂಜ್ ಬಸ್ ಚಾಲಕ ಆರು ವಾಹನಗಳಿಗೆ ಹಿಂದಿನಿಂದ ಗುದ್ದಿ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ. ಒಳ್ಳೆಯ ರಸ್ತೆಯ ಜೊತೆಗೆ, ನಿಯಂತ್ರಿತ ಚಾಲನೆಯೂ ಅಷ್ಟೇ ಮುಖ್ಯ. ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸೇವೆ) ಆರಂಭಿಸುತ್ತೇವೆ. ಸ್ವನಿಯಂತ್ರಣ ಹೇರಿಕೊಳ್ಳಿ ಎಂದು ಜನರಿಗೆ ಕಿವಿಮಾತು ಹೇಳಿದ್ದಾರೆ.

andolana

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

7 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

8 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

8 hours ago