ಮಳವಳ್ಳಿ : ಸರಗೂರು ಸಮೀಪ ಕಾರು ಸ್ಕೂಟರ್ ಮುಖಾ ಮುಖಾ ಡಿಕ್ಕಿ ಹೊಡೆದು ಸ್ಥಳದಲ್ಕೆ ಬೈಕ್ ಸವಾರ ಸಾವನಪ್ಪಿದ್ದು, ಮತ್ತೋಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಜರುಗಿದೆ.
ತಾಲೂಕಿನ ಕಂಚುಗಹಳ್ಳಿ ಗ್ರಾಮದ ಶಿವಪ್ಪ 65 ವರ್ಷ ಹಾಗೂ ಸತೀಶ್ 48 ವರ್ಷ,ಇಬ್ಬರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.
ಅಪಘಾತದ ರಭಸಕ್ಕೆ ಬೈಕ್ ಹತ್ತಿಕೊಂಡು ಉರಿದಿದೆ .ಕಂಚು ಗಹಳ್ಳಿ ಗ್ರಾಮದಿಂದ ಬೈಕ್ ನಲ್ಲಿ ಮದುವೆಗೆಂದು ಪೂರಿಗಾಲಿ ಗ್ರಾಮಕ್ಕೆ ಹೋಗಿ ಬರುತ್ತಿದ್ದಾಗ ಸರಗೂರು ಗ್ರಾಮದ ಬಳಿ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…