ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಕೆಸ್ತೂರು ಗ್ರಾಮದ ಗಿರೀಶ್ ಎಂಬುವವರ ಪತ್ನಿ ದಿವ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ.
ಮದ್ದೂರು ತಾಲ್ಲೂಕಿನ ಮಾಚಳ್ಳಿ ಗ್ರಾಮದ ಗೋವಿಂದ ಅವರ ಪುತ್ರಿ ದಿವ್ಯ, ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವವರನ್ನು ಮದುವೆ ಆಗಿದ್ದರು.
ದಂಪತಿಗಳಿಬ್ಬರು ಕೆಸ್ತೂರು ಗ್ರಾಮದಲ್ಲಿ ಜಿಮ್ ಸೆಂಟರ್ ತೆರೆದು ಜೀವನ ಸಾಗಿಸುತ್ತಿದ್ದರು.
ಆದರೆ ಜಿಮ್ನಲ್ಲಿ ಯಾರೂ ಇಲ್ಲದ ವೇಳೆ ದಿವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…