ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಕೆಸ್ತೂರು ಗ್ರಾಮದ ಗಿರೀಶ್ ಎಂಬುವವರ ಪತ್ನಿ ದಿವ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ.
ಮದ್ದೂರು ತಾಲ್ಲೂಕಿನ ಮಾಚಳ್ಳಿ ಗ್ರಾಮದ ಗೋವಿಂದ ಅವರ ಪುತ್ರಿ ದಿವ್ಯ, ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವವರನ್ನು ಮದುವೆ ಆಗಿದ್ದರು.
ದಂಪತಿಗಳಿಬ್ಬರು ಕೆಸ್ತೂರು ಗ್ರಾಮದಲ್ಲಿ ಜಿಮ್ ಸೆಂಟರ್ ತೆರೆದು ಜೀವನ ಸಾಗಿಸುತ್ತಿದ್ದರು.
ಆದರೆ ಜಿಮ್ನಲ್ಲಿ ಯಾರೂ ಇಲ್ಲದ ವೇಳೆ ದಿವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…