ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು.
87ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ನಡೆದ ಕನ್ನಡ ಪುಸ್ತಕೋದ್ಯಮದ ಸಂಕೀರ್ಣ ನೆಲಗಳು ಕುರಿತು ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು ವಿಮರ್ಶೆ ಎಂಬುದು ಎಲ್ಲಾ ಕಾಲಕ್ಕೂ ಪ್ರಸ್ತುತ ಮತ್ತು ಸಾರ್ವಕಾಲಿಕವಾಗಿದೆ ಎಂದರು.
ಎಲ್ಲಾ ಪ್ರಕಾರದ ಸಾಹಿತ್ಯ ವಿಸ್ತೀರ್ಣಯು ಸಾಹಿತ್ಯ ಸಂಕೀರ್ಣವಾಗಿದೆ, ಸಾಹಿತ್ಯ ಮತ್ತು ಅನುವಾದ ಸಾಹಿತ್ಯ ತುಂಬಾ ವಿಶೇಷವಾಗಿದೆ ಹಾಗೂ ಜಾಗತಿಕ ಯುಗದಲ್ಲಿ ಅನುವಾದ ಸಾಹಿತ್ಯ ಮತ್ತು ವಿಮರ್ಶೆ ಸಾಹಿತ್ಯ ಸಮಕಾಲಿನಲ್ಲಿ ವೈವಿದ್ಯಮಯವನ್ನು ಕಟ್ಟಿಕೊಡುತ್ತದೆ ಎಂದರು.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…