ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನರಸಿಂಹ ಎಂಬ ಆರೋಪಿ ಕುಡಿಯುವ ನೀರಿಗೆ ವಿಷ ಬೆರೆಸಿದ್ದು ಪತ್ನಿ ಹಾಗೂ ಇಬ್ಬಳು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆರೋಪಿ ನರಸಿಂಹ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದು, ಪತ್ನಿ ಕೀರ್ತನಾ (23), ಮಕ್ಕಳಾದ ಜಯಸಿಂಹ (4) ಹಾಗೂ ರಿಷಿಕಾ (1) ಮೃತಪಟ್ಟಿದ್ದಾರೆ. ಇನ್ನು ತಾನೂ ಸಹ ಈ ನೀರನ್ನು ಸೇವಿಸಿದ್ದು ಅಸ್ವಸ್ಥಗೊಂಡ ಆತನನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ನರಸಿಂಹ ಹಾಗೂ ಕೀರ್ತನಾ ಕಳೆದ ಐದು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಕೀರ್ತನಾ ಪ್ರಶ್ನೆ ಎತ್ತಿದ್ದಾರೆ. ಈ ವಿಷಯಕ್ಕೆ ದಂಪತಿಗಳ ನಡುವೆ ಜಗಳ ನಡೆದಿದ್ದು, ಪತಿ ನೀರಿಗೆ ಕ್ರಿಮಿನಾಶಕ ಬೆರೆಸಿದ್ದಾನೆ. ಆರೋಪಿ ಕಟಿಂಗ್ ಶಾಪ್ ಇಟ್ಟುಕೊಂಡು ಕೆಲಸ ನಿರ್ವಹಿಸುತ್ತಿದ್ದು, ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…