ಮಂಡ್ಯ: ಜೆಡಿಎಸ್ ಯುವ ಘಟಕದ ಅಧಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಒಲುವು ತೋರಿಸಿ, ಎರಡು ಚುನಾವಣೆಗಳನ್ನು ಎದುರಿಸಿದ್ದರು. ಆದರೆ ಆ ಚುನಾವಣೆಗಳು ಅವರ ಕೈಹಿಡಿಯಲಿಲ್ಲ. ಹೀಗಾಗಿ ನಿಖಿಲ್ ಸಿನಿಮಾ ರಂಗಕ್ಕೆ ಹೋಗುತ್ತಾರೆ ಅಥವಾ ರಾಜಕೀಯದಲ್ಲೇ ಉಳಿದುಕೊಳ್ಳುತ್ತಾರಾ ಎನ್ನುವ ಅನುಮಾನವಿತ್ತು. ಈ ಬಗ್ಗೆ ನಿಖಿಲ್ ಅವರೇ ಮಂಡ್ಯದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಈ ಸುದ್ದಿಗೋಷ್ಠಿಯಲ್ಲಿ ಅವರು ಚಿತ್ರರಂಗ ತೊರೆಯುವ ಬಗ್ಗೆ ಪರೋಕ್ಷವಾಗಿ ಮಾತನಾಡಿ, ಸಿನಿಮಾ ಮಾಡೋದನ್ನು ನಿಲ್ಲಿಸಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿ ನನ್ನ ಮೇಲಿದೆ. ನಾನು ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೋಡುತ್ತೇನೆ ಎಂದಿದ್ದಾರೆ.
ನಾನು ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ನಾನು ಈಗ ಫುಲ್ ಟೈಮ್ ರಾಜಕಾರಣಿ ಎಂದು ನಿಖಿಲ್ ಘೋಷಿಸಿದ್ದಾರೆ. ಈ ಮೂಲಕ ಅವರು ಚಿತ್ರ ರಂಗಕ್ಕೆ ಗುಡ್ ಬೈ ಹೇಳುತ್ತಾರಾ? ಎಂದು ಕಾದು ನೋಡಬೇಕಿದೆ.
ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…