ಮಂಡ್ಯ

ದೇವೇಗೌಡರ ಕುಟುಂಬಕ್ಕೆ ಈ ರೀತಿ ಆಗ್ತಿರೋದು ನಮಗೂ ಮುಜುಗರ ಇದೆ: ಚಲುವರಾಯಸ್ವಾಮಿ

ಮಂಡ್ಯ : ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು.

ʼದೇವೇಗೌಡರ ಕುಟುಂಬಕ್ಕೆ ಈ ರೀತಿ ಆಗ್ತಿರೋದು ನಮಗೂ ಮುಜುಗರ ಇದೆ. ಕಾನೂನಿದೆ ಎರಡೂ ಕಡೆಯಿಂದ ದೂರು ದಾಖಲಾಗಿದೆ. ಪೊಲೀಸರು ಮತ್ತು ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ರಾಜಕಾರಣ ತೀರಾ ವೈಯಕ್ತಿಕವಾಗಿ ಹೋಗಬಾರದು. ಅಭಿವೃದ್ಧಿ ಮೇಲೆ ರಾಜಕಾರಣ ಮಾಡಬಹುದುʼ ಎಂದು ಹೇಳಿದರು.

ಮದ್ದೂರು ಶಾಸಕ ಕದಲೂರು ಉದಯ್ ಗನ್ ಮ್ಯಾನ್‌ ಹಾಗೂ ದರ್ಶನ್ ಬಾಡಿಗಾರ್ಡ್‌ ನಡುವಿನ ಗಲಾಟೆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಸಚಿವರು ಈ ಬಗ್ಗೆ ಪೊಲೀಸರಿದ್ದಾರೆ ಅವರ ಇಲಾಖೆಯವರೇ ಇರೋದ್ರಿಂದ ತನಿಖೆ ಮಾಡುತ್ತಾರೆ. ಅವರಿಬ್ಬರು ಸ್ನೇಹಿತರ ಏನು ಎಂಬ ಬಗ್ಗೆ ನಮಗೆ ಗೊತ್ತಿಲ್ಲ. ಇದರ ಬಗ್ಗೆ ನಾನು ‌ನಿನ್ನೆಯೇ ಮಾತಾಡಿದ್ದೇನೆ ಎಂದು ಹೇಳಿದರು.

andolana

Recent Posts

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…

54 mins ago

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…

58 mins ago

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

4 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

4 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

4 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

4 hours ago