ಮಂಡ್ಯ : ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು.
ʼದೇವೇಗೌಡರ ಕುಟುಂಬಕ್ಕೆ ಈ ರೀತಿ ಆಗ್ತಿರೋದು ನಮಗೂ ಮುಜುಗರ ಇದೆ. ಕಾನೂನಿದೆ ಎರಡೂ ಕಡೆಯಿಂದ ದೂರು ದಾಖಲಾಗಿದೆ. ಪೊಲೀಸರು ಮತ್ತು ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ರಾಜಕಾರಣ ತೀರಾ ವೈಯಕ್ತಿಕವಾಗಿ ಹೋಗಬಾರದು. ಅಭಿವೃದ್ಧಿ ಮೇಲೆ ರಾಜಕಾರಣ ಮಾಡಬಹುದುʼ ಎಂದು ಹೇಳಿದರು.
ಮದ್ದೂರು ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಹಾಗೂ ದರ್ಶನ್ ಬಾಡಿಗಾರ್ಡ್ ನಡುವಿನ ಗಲಾಟೆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಸಚಿವರು ಈ ಬಗ್ಗೆ ಪೊಲೀಸರಿದ್ದಾರೆ ಅವರ ಇಲಾಖೆಯವರೇ ಇರೋದ್ರಿಂದ ತನಿಖೆ ಮಾಡುತ್ತಾರೆ. ಅವರಿಬ್ಬರು ಸ್ನೇಹಿತರ ಏನು ಎಂಬ ಬಗ್ಗೆ ನಮಗೆ ಗೊತ್ತಿಲ್ಲ. ಇದರ ಬಗ್ಗೆ ನಾನು ನಿನ್ನೆಯೇ ಮಾತಾಡಿದ್ದೇನೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…