ಮಂಡ್ಯ : ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು.
ʼದೇವೇಗೌಡರ ಕುಟುಂಬಕ್ಕೆ ಈ ರೀತಿ ಆಗ್ತಿರೋದು ನಮಗೂ ಮುಜುಗರ ಇದೆ. ಕಾನೂನಿದೆ ಎರಡೂ ಕಡೆಯಿಂದ ದೂರು ದಾಖಲಾಗಿದೆ. ಪೊಲೀಸರು ಮತ್ತು ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ರಾಜಕಾರಣ ತೀರಾ ವೈಯಕ್ತಿಕವಾಗಿ ಹೋಗಬಾರದು. ಅಭಿವೃದ್ಧಿ ಮೇಲೆ ರಾಜಕಾರಣ ಮಾಡಬಹುದುʼ ಎಂದು ಹೇಳಿದರು.
ಮದ್ದೂರು ಶಾಸಕ ಕದಲೂರು ಉದಯ್ ಗನ್ ಮ್ಯಾನ್ ಹಾಗೂ ದರ್ಶನ್ ಬಾಡಿಗಾರ್ಡ್ ನಡುವಿನ ಗಲಾಟೆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಸಚಿವರು ಈ ಬಗ್ಗೆ ಪೊಲೀಸರಿದ್ದಾರೆ ಅವರ ಇಲಾಖೆಯವರೇ ಇರೋದ್ರಿಂದ ತನಿಖೆ ಮಾಡುತ್ತಾರೆ. ಅವರಿಬ್ಬರು ಸ್ನೇಹಿತರ ಏನು ಎಂಬ ಬಗ್ಗೆ ನಮಗೆ ಗೊತ್ತಿಲ್ಲ. ಇದರ ಬಗ್ಗೆ ನಾನು ನಿನ್ನೆಯೇ ಮಾತಾಡಿದ್ದೇನೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…