ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್ ಅಭಿಯಾನ ಆರಂಭವಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್ ಅಭಿಯಾನ ಆರಂಭವಾಗಿದೆ. ಪೋಸ್ಟರ್ ಹಿಡಿದು ಆರ್ಎಸ್ಎಸ್ ಸ್ವಯಂ ಸೇವಕರು ಅಭಿಯಾನ ಆರಂಭಿಸಿದ್ದಾರೆ.
ಅಂಗಡಿ, ವಾಹನ, ಕಟ್ಟಡಗಳ ಮೇಲೆ I LOVE RSS ಎಂಬ ಪೋಸ್ಟರ್ ಅಂಟಿಸುತ್ತಿದ್ದಾರೆ. ಈ ಮೂಲಕ ಹೊಸ ಅಭಿಯಾನವನ್ನೇ ಆರಂಭಿಸುತ್ತಿದ್ದಾರೆ. ಸರ್ಕಾರ ದೇಶ ವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಬದಲು ದೇಶ ಭಕ್ತ ಸಂಘಟನೆಗಳನ್ನು ನಿಷೇಧಿಸಲು ಮುಂದಾಗಿದೆ ಎಂದು ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…