ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ. ರಾಜಕೀಯಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು, ಆವಾಗ ರಾಜಕೀಯ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೂದ್ರ, ಮಹಿಳೆ, ದಲಿತರಿಗೆ ಆರ್ ಎಸ್ ಎಸ್ ಗರ್ಭಗುಡಿಯೊಳಗೆ ಪ್ರವೇಶ ಕೊಡಲ್ಲ. ಬಿಜೆಪಿ-ಆರ್ಎಸ್ಎಸ್ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ. ಹೀಗಾಗಿ ಅವರು ಮೀಸಲಾತಿಯನ್ನು ಇಷ್ಟಪಡುವುದಿಲ್ಲ ಎಂದರು.
ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು, ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದು ಹೇಳಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…