ಮಂಡ್ಯ

ಸತ್ಯ ಹೇಳಿದ್ರೆ FIR ಹಾಕ್ತಾರೆ ಅಂತಾ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ?: ಎಂಎಲ್‌ಸಿ ಸಿ.ಟಿ.ರವಿ

ಮದ್ದೂರು: ಮತೀಯ ಗ್ರಂಥಗಳ ನಡುವಿನ ವ್ಯತ್ಯಾಸದ ಬಗ್ಗೆ SIT ಅಧ್ಯಯನ ನಡೆಯಲಿ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಈ ಕುರಿತು ಮದ್ದೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ FIR ಹಾಕ್ತಾರೆ ಅನ್ನೋದಾದ್ರೆ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ?

ಇದನ್ನು ಓದಿ : ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ: ಸಿಎಂಗೆ ಪತ್ರ ಬರೆದ ಕೈ ಮುಖಂಡರು

ಗಣಪತಿ ಮೇಲೆ ಕಲ್ಲು ಹೊಡೆದ್ರೆ ಸಹಿಸಿಕೊಳ್ಳಬೇಕಾ? ಅವರ ಮೇಲೆ ಕಲ್ಲು ಹೊಡೆದ್ರೆ ಅವರು ಸಹಿಸಿಕೊಳ್ತಾರಾ? ಅವರು ಸಹಿಸಿಕೊಳ್ಳೊದಾದ್ರೆ ಸಹನೆ ಪಾಠ ಮಾಡಲಿ. ಆಕ್ಷನ್ಗೆ ರಿಯಾಕ್ಷನ್ ಇರುತ್ತೆ ಅಷ್ಟೆ. FIR ಬಗ್ಗೆ ನಮ್ಮ ವಕೀಲರು ತಲೆಕೆಡಿಸಿಕೊಳ್ತಾರೆ. ಮುಸ್ಲಿಮರ ದುರ್ಬೋದನೆಯನ್ನು ನಿಲ್ಲಿಸದಿದ್ರೆ ಶಾಂತಿ ಹೇಗೆ ನೆಲಸುತ್ತೆ? ಮುಸ್ಲಿಮರ ಮತಿಯ ಗ್ರಂಥಗಳು ಕಲ್ಲು ಹೊಡೆಯುವಂತೆ ಬೋಧನೆ ಮಾಡುತ್ತವೆ. ಮತೀಯ ಗ್ರಂಥಗಳಲ್ಲಿ ಸಹ ಬಾಳ್ವೆಗೆ ಜಾಗ ಇಲ್ಲಾ. ಮತೀಯ ಗ್ರಂಥದ ಬಗ್ಗೆ SIT ಅಧ್ಯಯನ ನಡೆಸಲಿ. ಹಿಂದುಗಳ ಗ್ರಂಥವನ್ನು ಕೂಡ ಅಧ್ಯಯನ ಮಾಡಲಿ. ನಮ್ಮ ಗ್ರಂಥ ಅಧ್ಯಯನ ಮಾಡಿದ್ರೆ ದೇವರಾಗ್ತಾರೆ. ಅವರ ಗ್ರಂಥ ಅಧ್ಯಯನ ಮಾಡಿದ್ರೆ ಬಿನ್‌ಲಾಡನ್ ಆಗ್ತಾರೆ. ಈ ನೆಲದ ಮದ್ದೂರಮ್ಮ, ಗಣೇಶ, ಶಿವನಿಗೆ ಜಾಗ ಇಲ್ಲಾ ಅವರ ಬಳಿ ಅಲ್ಲಾ ಒಬ್ಬನಿಗೆ ಜಾಗ. ಉಳಿದೆಲ್ಲಾ ದೇವರುಗಳನ್ನು ದ್ವೇಷಿಸುವುದೇ ಸಮಸ್ಯೆ. ಅವರು ನಾಲ್ಕಿದ್ದಾಗ ಬೇರೆ, ನಲವತ್ತಿದ್ದಾಗ ಬೇರೆ, ನಾನೂರಾದಾಗ ಕತಲ್ ಕರೋ ಅಂತ ಡೈರೆಕ್ಷನ್ ಕೊಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮದ್ದೂರಿನಲ್ಲಿ ಪ್ರಗತಿಪರರ ಪ್ರತಿಭಟನಾ ರ್ಯಾಲಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮನೆ ಹಾಳು ಮಾಡೋದು, ದ್ವೇಷಿಸೋರ ಪರ ಕೆಲಸ ಮಾಡೋದು ಪ್ರಗತಿಪರರ ಕೆಲಸ ಆಗಲ್ಲ. ಪ್ರಗತಿಪರರ ಜೊತೆ ಚೆರ್ಚೆಗೆ ನಾನು ಸಿದ್ಧನಿದ್ದೇನೆ ಬೇಕಿದ್ದರೆ ಬರಲಿ ಎಂದು ಆಹ್ವಾನಿಸಿದರು.

ಆಂದೋಲನ ಡೆಸ್ಕ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

2 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago