ಮಂಡ್ಯ

ಸತ್ಯ ಹೇಳಿದ್ರೆ FIR ಹಾಕ್ತಾರೆ ಅಂತಾ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ?: ಎಂಎಲ್‌ಸಿ ಸಿ.ಟಿ.ರವಿ

ಮದ್ದೂರು: ಮತೀಯ ಗ್ರಂಥಗಳ ನಡುವಿನ ವ್ಯತ್ಯಾಸದ ಬಗ್ಗೆ SIT ಅಧ್ಯಯನ ನಡೆಯಲಿ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಈ ಕುರಿತು ಮದ್ದೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ FIR ಹಾಕ್ತಾರೆ ಅನ್ನೋದಾದ್ರೆ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ?

ಇದನ್ನು ಓದಿ : ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ: ಸಿಎಂಗೆ ಪತ್ರ ಬರೆದ ಕೈ ಮುಖಂಡರು

ಗಣಪತಿ ಮೇಲೆ ಕಲ್ಲು ಹೊಡೆದ್ರೆ ಸಹಿಸಿಕೊಳ್ಳಬೇಕಾ? ಅವರ ಮೇಲೆ ಕಲ್ಲು ಹೊಡೆದ್ರೆ ಅವರು ಸಹಿಸಿಕೊಳ್ತಾರಾ? ಅವರು ಸಹಿಸಿಕೊಳ್ಳೊದಾದ್ರೆ ಸಹನೆ ಪಾಠ ಮಾಡಲಿ. ಆಕ್ಷನ್ಗೆ ರಿಯಾಕ್ಷನ್ ಇರುತ್ತೆ ಅಷ್ಟೆ. FIR ಬಗ್ಗೆ ನಮ್ಮ ವಕೀಲರು ತಲೆಕೆಡಿಸಿಕೊಳ್ತಾರೆ. ಮುಸ್ಲಿಮರ ದುರ್ಬೋದನೆಯನ್ನು ನಿಲ್ಲಿಸದಿದ್ರೆ ಶಾಂತಿ ಹೇಗೆ ನೆಲಸುತ್ತೆ? ಮುಸ್ಲಿಮರ ಮತಿಯ ಗ್ರಂಥಗಳು ಕಲ್ಲು ಹೊಡೆಯುವಂತೆ ಬೋಧನೆ ಮಾಡುತ್ತವೆ. ಮತೀಯ ಗ್ರಂಥಗಳಲ್ಲಿ ಸಹ ಬಾಳ್ವೆಗೆ ಜಾಗ ಇಲ್ಲಾ. ಮತೀಯ ಗ್ರಂಥದ ಬಗ್ಗೆ SIT ಅಧ್ಯಯನ ನಡೆಸಲಿ. ಹಿಂದುಗಳ ಗ್ರಂಥವನ್ನು ಕೂಡ ಅಧ್ಯಯನ ಮಾಡಲಿ. ನಮ್ಮ ಗ್ರಂಥ ಅಧ್ಯಯನ ಮಾಡಿದ್ರೆ ದೇವರಾಗ್ತಾರೆ. ಅವರ ಗ್ರಂಥ ಅಧ್ಯಯನ ಮಾಡಿದ್ರೆ ಬಿನ್‌ಲಾಡನ್ ಆಗ್ತಾರೆ. ಈ ನೆಲದ ಮದ್ದೂರಮ್ಮ, ಗಣೇಶ, ಶಿವನಿಗೆ ಜಾಗ ಇಲ್ಲಾ ಅವರ ಬಳಿ ಅಲ್ಲಾ ಒಬ್ಬನಿಗೆ ಜಾಗ. ಉಳಿದೆಲ್ಲಾ ದೇವರುಗಳನ್ನು ದ್ವೇಷಿಸುವುದೇ ಸಮಸ್ಯೆ. ಅವರು ನಾಲ್ಕಿದ್ದಾಗ ಬೇರೆ, ನಲವತ್ತಿದ್ದಾಗ ಬೇರೆ, ನಾನೂರಾದಾಗ ಕತಲ್ ಕರೋ ಅಂತ ಡೈರೆಕ್ಷನ್ ಕೊಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮದ್ದೂರಿನಲ್ಲಿ ಪ್ರಗತಿಪರರ ಪ್ರತಿಭಟನಾ ರ್ಯಾಲಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮನೆ ಹಾಳು ಮಾಡೋದು, ದ್ವೇಷಿಸೋರ ಪರ ಕೆಲಸ ಮಾಡೋದು ಪ್ರಗತಿಪರರ ಕೆಲಸ ಆಗಲ್ಲ. ಪ್ರಗತಿಪರರ ಜೊತೆ ಚೆರ್ಚೆಗೆ ನಾನು ಸಿದ್ಧನಿದ್ದೇನೆ ಬೇಕಿದ್ದರೆ ಬರಲಿ ಎಂದು ಆಹ್ವಾನಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…

8 mins ago

ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…

28 mins ago

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…

50 mins ago

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ : ಸುವರ್ಣಸೌಧ ಮುತ್ತಿಗೆ ಯತ್ನ ; ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…

55 mins ago

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

1 hour ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

2 hours ago