ಮಂಡ್ಯ : ನಗರದ ಶುಗರ್ ಟೌನ್ನಲ್ಲಿರುವ ರಸಗೊಬ್ಬರ ಗೋದಾಮಿನಲ್ಲಿ ಗುಜರಾತ್ ರಾಜ್ಯದ ವಡೋದರ ಜಿಲ್ಲೆಯ ಫರ್ಟಿಲೈಜರ್ಸ್ ಅಂಡ್ ಕೆಮಿಕಲ್ಸ್ ಲಿ. (ಜಿಎಸ್ಎಫ್ಸಿ)ಗೆ ಸೇರಿದ, ಪರವಾನಗಿ ಇಲ್ಲದೆ ಶೇಖರಿಸಿದ್ದ ೪೯.೬ ಟನ್ ರಸಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.
ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಉಪ ಕೃಷಿ ನಿರ್ದೇಶಕಿ ಎಚ್.ಎನ್. ಮಮತ ಮತ್ತು ಸಹಾಯಕ ಕೃಷಿ ನಿರ್ದೇಶಕ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕ ಎಚ್.ಚನ್ನಕೇಶವಮೂರ್ತಿ ಅವರು ದಾಳಿ ನಡೆಸಿ, ಪರಿಶೀಲಿಸಿದಾಗ ಪರವಾನಗಿ ಇಲ್ಲದ ರಸಗೊಬ್ಬರವನ್ನು ಜಪ್ತಿ ಮಾಡಿದ್ದಾರೆ ಎಂದು ಮಂಡ್ಯ ಕೃಷಿ ಜಂಟಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕ (ಜಾರಿದಳ) ಹಾಗೂ ರಸಗೊಬ್ಬರ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:-ಅ.14,15 ರಂದು ಮೈಸೂರಲ್ಲಿ ಬೌದ್ಧ ಮಹಾ ಸಮ್ಮೇಳನ
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…