ಮಂಡ್ಯ

ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಮಂಡ್ಯ: ಜಿಲ್ಲಾ ಉಸ್ತುವಾರಿ  ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ  ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು  ಭಾನುವಾರ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು, ಕಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಕೆಡವಿ, ರೈತರಿಗೆ ಸಾರ್ವಜನಿಕರು ಅನುಕೂಲವಾಗುವಂತೆ ನೂತನ ಕಟ್ಟಡ ನಿರ್ಮಿಸಿರುವುದು ಸಂತಸ ಎಂದು ಹೇಳಿದರು.

ವ್ಯವಸಾಯ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಕೃಷಿ ಸಚಿವರ ಮುಂದಿಟ್ಟರು, ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವ  ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂತೋಷ್, ಕೆ, ಆರ್ ಪೇಟೆ ಮಾಜಿ ಶಾಸಕ ಚಂದ್ರಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ರಾಮ ಸಹಾಯಕರಿಗಿನ್ನು ಇಡುಗಂಟು ಭಾಗ್ಯ!

ಗಿರೀಶ್ ಹುಣಸೂರು ಮೈಸೂರು: ಮಿತ ವೇತನದ ಹೆಸರಿನಲ್ಲಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಮೃತರಾದಲ್ಲಿ, ನಿವೃತ್ತಿ ಹೊಂದಿದಲ್ಲಿ ಗರಿಷ್ಟ…

2 mins ago

ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಓದು ಕರ್ನಾಟಕ ಕಾರ್ಯಕ್ರಮ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ…

8 mins ago

ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ ಪಾಲಿಕೆ!!

ದಿನೇಶ್‌ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ…

12 mins ago

ಬೃಹತ್ ಮಹಾನಗರ ಪಾಲಿಕೆ ಬಜೆಟ್; ಹತ್ತಾರು ನಿರೀಕ್ಷೆ

ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…

16 mins ago

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

13 hours ago