ಮಂಡ್ಯ: ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು ಭಾನುವಾರ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಕೆಡವಿ, ರೈತರಿಗೆ ಸಾರ್ವಜನಿಕರು ಅನುಕೂಲವಾಗುವಂತೆ ನೂತನ ಕಟ್ಟಡ ನಿರ್ಮಿಸಿರುವುದು ಸಂತಸ ಎಂದು ಹೇಳಿದರು.
ವ್ಯವಸಾಯ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಕೃಷಿ ಸಚಿವರ ಮುಂದಿಟ್ಟರು, ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂತೋಷ್, ಕೆ, ಆರ್ ಪೇಟೆ ಮಾಜಿ ಶಾಸಕ ಚಂದ್ರಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗಿರೀಶ್ ಹುಣಸೂರು ಮೈಸೂರು: ಮಿತ ವೇತನದ ಹೆಸರಿನಲ್ಲಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಮೃತರಾದಲ್ಲಿ, ನಿವೃತ್ತಿ ಹೊಂದಿದಲ್ಲಿ ಗರಿಷ್ಟ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ…
ದಿನೇಶ್ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ…
ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…