ಮಂಡ್ಯ: ಜಿಲ್ಲೆಯ ಸುಪ್ರಸಿದ್ಧ ತಾಣವಾದ ಮೇಲುಕೋಟೆಯಲ್ಲಿ ನೂತನ ನಾಡ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರುಗಳು ನೆರವೇರಿಸಿದರು.
ನಾಡ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ನಮ್ಮ ಸರ್ಕಾರ ರೈತಪರ ಸರ್ಕಾರ. ಜಿಲ್ಲೆಯಲ್ಲಿ ಇರುವ ತಹಶೀಲ್ದಾರ್ ಕೋರ್ಟ್, ಎಸಿ ಕೋರ್ಟ್, ಡಿ.ಸಿ ಕೋರ್ಟ್ ನಲ್ಲಿ ಬಾಕಿ ಇರುವ ಹಳೆಯ ಪ್ರಕರಣಗಳನ್ನು ತುರ್ತಾಗಿ ವಿಲೇವಾರಿ ಮಾಡಿ ಎಂದು ಸೂಚನೆ ನೀಡಿದ್ದೇವೆ. ಜಿಲ್ಲೆಯಲ್ಲಿ ಬಾಕಿ ಇದ್ದ ಹತ್ತು ಸಾವಿರ ಪ್ರಕರಣಗಳನ್ನು ಒಂದೇ ವರ್ಷದಲ್ಲಿ ಇತ್ಯರ್ಥಗೊಳಿಸಲಾಗಿದೆ. ರಾಜ್ಯಾದ್ಯಂತ ಈ ಆಂದೋಲನ ಮುಂದುವರೆಯುತ್ತದೆ ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…