ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

ಜಲಾಶಯದ ಇಂದಿನ ಒಳಹರಿವು 19,129 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 354 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 92 ಅಡಿಗಳಿಗೆ ಏರಿಕೆಯಾಗಿದೆ. ಕೇವಲ 24 ಗಂಟೆಯಲ್ಲಿ ಜಲಾಶಯಕ್ಕೆ 2 ಟಿಎಂಸಿ ನೀರು ಹರಿದು ಬಂದಿದ್ದು, 3 ಅಡಿಯಷ್ಟು ಡ್ಯಾಂ ಭರ್ತಿಯಾಗಿದೆ.

ಇದನ್ನೂ ಓದಿ:- ಪಿರಿಯಾಪಟ್ಟಣ| ಸಿನಿಮಿಯಾ ಸ್ಟೈಲ್‌ನಲ್ಲಿ ಉರುಳಿ ಬಿದ್ದ ಲಾರಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತಲೂ ಮೊದಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದ್ದು, ಹೆಚ್ಚಿನ ಮಳೆಯಾದರೆ ಜಲಾಶಯ ಆದಷ್ಟು ಬೇಗ ಭರ್ತಿಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

2 mins ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

7 mins ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

13 mins ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

18 mins ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

23 mins ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

30 mins ago