ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಹೇಳಿದರು.
ಕೃಷಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆಯಡಿ ಸಿರಿಧಾನ್ಯ ರೋಡ್ ಶೋ ಮೂಲಕ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಂಬಂಧ ಆಯೋಜಿಸಲಾಗಿದ್ದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ಹಸಿರು ಬಾವುಟ ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಹೆಣ್ಣು ಮಕ್ಕಳು ಸಿರಿಧಾನ್ಯಗಳನ್ನು ಬಳಸಿ ಆರೋಗ್ಯಕರವಾದ ಪೌಷ್ಠಿಕತೆ ಹೆಚ್ಚಿಸುವ ಶುಚಿಯಾದ ರುಚಿಕರವಾದ ಅಡುಗೆ ತಯಾರಿಸಬಹುದು ಎಂಬ ಪ್ರಯತ್ನ ನಡೆಯುತ್ತಿದೆ. ಹೊಸ ವರ್ಷಕ್ಕೆ ಸಿಹಿ ಹಂಚುವುದು ಪದ್ಧತಿ. ಆ ದೃಷ್ಟಿಯಿಂದ ಮಂಡ್ಯ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಜೀವನೋಪಾಯ ವಿಷನ್, ಕೃಷಿ ಇಲಾಖೆ ಒಟ್ಟುಗೂಡಿ ಸಾರ್ವಜನಿಕರಿಗೆ ಸೇರಬೇಕು ಎಂಬ ಯೋಚನೆಯಿಂದ ವಿಭಿನ್ನ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಮಂಡ್ಯ ಜಿಲ್ಲೆ ನೈಸರ್ಗಿಕ ಕೃಷಿ ಪದ್ಧತಿಯತ್ತ ಹೋದಾಗ ಮಾತ್ರ ನಾವು ಸುಸ್ಥಿರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…