87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಹೆಮ್ಮೆ. ದಿಟ್ಟತನ, ಔದಾರ್ಯ, ಆತಿಥ್ಯ, ಮತೀಯ ಬಾಂಧವ್ಯ, ಸ್ನೇಹ ಪ್ರೀತಿಗೆ ಮಂಡ್ಯ ಹೆಸರುವಾಸಿ ಎಂದರು.
ಈಗಾಗಲೇ ಎರಡು ಸಾಹಿತ್ಯ ಸಮ್ಮೇಳನ ಇಲ್ಲಿ ನಡೆದಿದ್ದು ಇದು ಮೂರನೇ ಸಮ್ಮೇಳನ. ಕರ್ನಾಟಕ ಎಂದು ನಾಮಕರಣ ಆದ ನಂತರ ಮೊದಲ ಸಮ್ಮೇಳನ ನಡೆದಿದ್ದು ಮಂಡ್ಯದಲ್ಲಿ ಅನ್ನೋದು ಮತ್ತೊಂದು ವಿಶೇಷ ಎಂದು ಹೇಳಿದರು.
ಸಾಹಿತ್ಯ ಸಮ್ಮೇಳನ ಎಂದರೆ ನಾಡು, ನುಡಿ, ಸೊಬಗು ಸೂಸುವ ಸಂಭ್ರಮದ ಜಾತ್ರೆ. ಸಮಸ್ತ ಕನ್ನಡಿಗರು ಒಂದೆಡೆ ಸೇರಿ ಚರ್ಚಿಸುವ ವೇದಿಕೆ. ಕನ್ನಡ ನಾಡಿನ ಹಿರಿಮೆ ಎತ್ತಿಹಿಡಿಯುವ ಕೆಲಸ ಸಾಹಿತ್ಯ ಸಮ್ಮೇಳನದ ಮೂಲಕ ಮಾಡಬೇಕಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಕ್ಷೀಣಿಸುತ್ತಿರುವುದು ನಿಜಕ್ಕೂ ಬೇಸರ. ಕನ್ನಡ ಭಾಷೆ ಸಂಕಷ್ಟದಲ್ಲಿದೆ. ಮಕ್ಕಳಲ್ಲಿ ಕನ್ನಡ ಕಲಿಕೆ ಆಸಕ್ತಿ ಕುಸಿಯುತ್ತಿದೆ. ಇದಕ್ಕೆ ಕಾರಣ ಕನ್ನಡ ಅನ್ನದ ಭಾಷೆ ಆಗದಿರುವುದು. ಭಾಷೆ ಉಳಿದರೆ ಸಂಸ್ಕೃತಿ ಉಳಿದಂತೆ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…