ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್ ಉಕ್ಕಿ ಹರಿಯುತ್ತಿದೆ.
ಹೇಮಾವತಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವ ಕಾರಣ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್ ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರ ಸಂಖ್ಯೆ ಜಾಸ್ತಿಯಾಗಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಫಾಲ್ಸ್ನಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಫಾಲ್ಸ್ನ ಹತ್ತಿರಕ್ಕೆ ಹೋಗದಂತೆ ಕಣ್ಣಿಡಲಾಗಿದೆ.
ಇಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಮಗಿರಿ ಫಾಲ್ಸ್ಗೆ ಭೇಟಿ ನೀಡಿದ್ದು, ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಹೆಚ್ಚಿನ ಅನಾಹುತ ಆಗುವುದಕ್ಕೂ ಮುಂಚೆ ಕೆ.ಆರ್.ಪೇಟೆ ತಾಲ್ಲೂಕಿನ ಹೇಮಾವತಿ ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಹೇಮಾವತಿ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಆನಂದ್ ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…