ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ.
ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿರುವಾಗ ಅವರ ಪತಿ ಲಿಂಗರಾಜನಾಯಕ ಅವರು ಪತ್ನಿಯ ಶವಕ್ಕೆ ಪೂಜೆ ಸಲ್ಲಿಸುವ ವೇಳೆ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:-ಮೈಸೂರು| ಬಾರ್ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ: ಯುವಕನಿಗೆ ಚಾಕು ಇರಿತ
ಕಳೆದ ೪೬ ವರ್ಷಗಳ ಹಿಂದೆ ಗೌರಮ್ಮ ಮತ್ತು ಲಿಂಗರಾಜನಾಯಕ ಅವರು ವಿವಾಹವಾಗಿದ್ದರು. ಕಳೆದ ೪೬ ವರ್ಷಗಳಿಂದಲೂ ಜೊತೆಯಲ್ಲಿ ಜೀವನ ನಡೆಸಿದ್ದ ದಂಪತಿಗಳಿಬ್ಬರೂ ಎಲ್ಲಿಗೆ ಹೋದರೂ ಜೊತೆಯಲ್ಲಿಯೇ ಹೋಗಿ ಬರುತ್ತಿದ್ದರು. ಈ ದಂಪತಿಗೆ ಜಗದೀಶ್ ಮತ್ತು ವಿಜಯ್ ಕುಮಾರ್ ಎಂಬ ಇಬ್ಬರು ಪುತ್ರರಿದ್ದಾರೆ.
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…
ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…
ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…