ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ.
ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿರುವಾಗ ಅವರ ಪತಿ ಲಿಂಗರಾಜನಾಯಕ ಅವರು ಪತ್ನಿಯ ಶವಕ್ಕೆ ಪೂಜೆ ಸಲ್ಲಿಸುವ ವೇಳೆ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:-ಮೈಸೂರು| ಬಾರ್ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ: ಯುವಕನಿಗೆ ಚಾಕು ಇರಿತ
ಕಳೆದ ೪೬ ವರ್ಷಗಳ ಹಿಂದೆ ಗೌರಮ್ಮ ಮತ್ತು ಲಿಂಗರಾಜನಾಯಕ ಅವರು ವಿವಾಹವಾಗಿದ್ದರು. ಕಳೆದ ೪೬ ವರ್ಷಗಳಿಂದಲೂ ಜೊತೆಯಲ್ಲಿ ಜೀವನ ನಡೆಸಿದ್ದ ದಂಪತಿಗಳಿಬ್ಬರೂ ಎಲ್ಲಿಗೆ ಹೋದರೂ ಜೊತೆಯಲ್ಲಿಯೇ ಹೋಗಿ ಬರುತ್ತಿದ್ದರು. ಈ ದಂಪತಿಗೆ ಜಗದೀಶ್ ಮತ್ತು ವಿಜಯ್ ಕುಮಾರ್ ಎಂಬ ಇಬ್ಬರು ಪುತ್ರರಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…