ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಂದು ಸಮ್ಮೇಳನದ ಪ್ರತಿನಿಧಿಗಳ ಆನ್ಲೈನ್ ನೋಂದಣಿಗೆ ಚಾಲನೆ ದೊರೆತಿದೆ.
ಇಂದು ಕೆಆರ್ಎಸ್ ಬೃಂದಾವನದಲ್ಲಿರುವ ಹೋಟೆಲ್ವೊಂದರಲ್ಲಿ ಸಚಿವ ಚಲುವರಾಯಸ್ವಾಮಿ ಅವರು, ಆನ್ಲೈನ್ ನೋಂದಣಿಗೆ ಚಾಲನೆ ನೀಡಿದರು.
ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೋಂದಣಿಯಾಗಿ ಭಾಗವಹಿಸಲು 600 ರೂ ನಿಗದಿಯಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣ ಪಾವತಿ ಕೂಡ ಆನ್ಲೈನ್ ಮೂಲಕ ಮಾಡಬೇಕಾಗುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ಪರಿಷತ್ತಿನ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಲು ಇಂದಿನಿಂದ 20 ದಿನಗಳ ಕಾಲ ಅವಕಾಶ ನೀಡಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…