ಮಂಡ್ಯ

ತೀವ್ರ ಸ್ವರೂಪ ಪಡೆದ ಕಾವೇರಿ ಕಿಚ್ಚು : ಶನಿವಾರ ಮಂಡ್ಯ ಬಂದ್‌ಗೆ ಕರೆ

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ.

ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್‌ ನಿರ್ಧಾರ ಕೈಗೊಂಡಿದೆ. ಶುಕ್ರವಾರ ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್‌ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.

 

lokesh

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

1 hour ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

1 hour ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

12 hours ago