ಮಂಡ್ಯ : ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಮಣ್ಣು ಹಾಕಿದೆ ಎಂದು ಬಿಜೆಪಿ ಕಾರ್ಯಕರ್ತರು ಮಣ್ಣು ತಿನ್ನುವ ಮೂಲಕ ಆಕ್ರೋಶ ಹೊರ ಹಾಕಿದರು.
ನಗರದ ಜೆಸಿ ವೃತ್ತದಲ್ಲಿ ಬಿಜೆಪಿ ಮುಖಂಡ ಶಿವಕುಮಾರ ಆರಾಧ್ಯ ಹಾಗೂ ಇನ್ನಿತರರು ಬಾಯಿಗೆ ಮಣ್ಣು ಹಾಕಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ನಮಗೆ ಮಣ್ಣು ಹಾಕಿದೆ ಎಂದು ಹರಿಹಾಯ್ದರು.
ಅಧಿಕಾರಕ್ಕಾಗಿ ಬರುವ ಹಿನ್ನೆಲೆಯಲ್ಲಿ ಹಲವು ಭಾಗ್ಯಗಳನ್ನು ನೀಡಿದ ಸಿದ್ದರಾಮಯ್ಯ, ಆಕ್ರೋಶಿಸಿದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…