ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ. ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ. ಹೀಗಾಗಿ ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ವಿಘಟವಾಗುವ ರೀತಿ ಅಸ್ತಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಙರಿಂದ ವರದಿ ಪಡೆದು ಡಿ.ಪಿ.ಆರ್ ಸಿದ್ಧಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ, ಶ್ರೀರಂಗಪಟ್ಟಣ ನಗರಸಭೆ ಆಯುಕ್ತ ರಾಜಣ್ಣ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…