ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು ಶಾಸಕ ರವಿಕುಮಾರ್ ಗಣಿಗ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೊನ್ನೆ ಮಂಡ್ಯ ತಾಲ್ಲೂಕಿನ ಗ್ರಾಮವೊಂದರಲ್ಲಿ ಹೋಗುವಾಗ ಅಲ್ಲಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ನನ್ನನ್ನು ಶಾಲೆಗೆ ಬರುವಂತೆ ಆಹ್ವಾನಿಸಿದರು. ಅದು ಮಂಡ್ಯ ಉತ್ತರ ವಲಯಕ್ಕೆ ಸೇರಿದ ಶಾಲೆ. ಅಲ್ಲಿನ ತರಗತಿ ಕೊಠಡಿಗೆ ಹೋಗಿ ಮಕ್ಕಳೊಂದಿಗೆ ಮಾತನಾಡಿದೆ. ಅಂತೆಯೇ ಕರ್ನಾಟಕದ ರಾಜ್ಯಪಾಲರು ಯಾರೆಂದು ಪ್ರಶ್ನಿಸಿದರೆ ಒಬ್ಬ ವಿದ್ಯಾರ್ಥಿಯೂ ಉತ್ತರ ಕೊಡಲಿಲ್ಲ. ಇದು ನನಗೆ ನಿಜಕ್ಕೂ ಆಶ್ಚರ್ಯ ತರಿಸಿತು. ರಾಜ್ಯಪಾಲರ ಹೆಸರೇ ಗೊತ್ತಿಲ್ಲ ಎಂದರೆ ಶಿಕ್ಷಕರು ಮಕ್ಕಳಿಗೆ ಏನು ಕಲಿಸಿದ್ದಾರೆ ಎಂದು ಬಿಇಓಗಳನ್ನು ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಾಬು, ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ಡಿವೈಎಸ್ಪಿ ರಮೇಶ್, ತಾಲ್ಲೂಕು ಪಂಚಾಯಿತಿ ಇಓ ವೀಣಾ ಸೇರಿದಂತೆ ಹಲವುರು ಭಾಗಿಯಾಗಿದ್ದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…