ಮಂಡ್ಯ : 15 ಸಾವಿರ ಬೆಲೆ ಬಾಳುವ ಜರ್ಮನ್ ಶೆಫರ್ಡ್ ತಳಿಯ ಸಾಕು ನಾಯಿಯನ್ನು ಚಿರತೆಯು ತಿಂದು ಹಾಕಿರುವ ಘಟನೆ ಕೆ ಆರ್ ಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಮೊಸಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ನಾಗರಾಜು ಎಂಬುವರ ಮನೆ ಪಕ್ಕದಲ್ಲಿರುವ ಪಶು ಸಾಕಾಣಿಕೆ ಶೆಡ್ಡಿನಲ್ಲಿ ಕಟ್ಟಿದ್ದ ಸಾಕು ನಾಯಿಯನ್ನು ಗುರುವಾರ ರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ಚಿರತೆ ದಾಳಿ ನಡೆಸಿ ತಲೆ ಬಿಟ್ಟು ದೇಹದ ಎಲ್ಲ ಭಾಗವನ್ನು ತಿಂದು ಹಾಕಿದೆ.
ಅದೃಷ್ಟವಶಾತ್ ಶೆಡ್ಡಿನಲ್ಲಿ ಬೇರೆ ಯಾವುದೇ ಸಾಕು ಪ್ರಾಣಿಗಳನ್ನು ಕಟ್ಟದಿದ್ದ ಕಾರಣ ಅವುಗಳ ಪ್ರಾಣ ಉಳಿದಿದೆ.
ಗ್ರಾಮದ ಒಳಗೆ ನುಗ್ಗಿ ಚಿರತೆ ದಾಳಿ ಮಾಡಿರುವುದರಿಂದ ಗ್ರಾಮಸ್ಥರು ಭಯ ಭೀತರಾಗಿದ್ದು, ಕೂಡಲೇ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚಿರತೆಯನ್ನು ಸರೆಹಿಡಿಯುಂತೆ ಮೊಸಳೆಕೊಪ್ಪಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…