ಮಂಡ್ಯ

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ.

ರಾಜ್ಯದಲ್ಲಿ ಮುಂಗಾರು ಮಳೆ ತಡವಾದರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರನ್ನು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಆತಂಕ ಎದುರಾಗಿದೆ.

ಸದ್ಯ ಜಲಾಶಯದ ಇಂದಿನ ನೀರಿನ ಮಟ್ಟ 99 ಅಡಿಗೆ ತಲುಪಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಇದೆ. ಜಲಾಶಯದ ಇಂದಿನ ಒಳಹರಿವು 66 ಕ್ಯೂಸೆಕ್ಸ್‌ ಇದ್ದು, ಜಲಾಶಯದ ಇಂದಿನ ಹೊರಹರಿವು 4,033 ಕ್ಯೂಸೆಕ್ಸ್‌ ಇದೆ.

ಇನ್ನು ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರೂ ಕೂಡ ಪ್ರಸ್ತುತ ಬೆಳೆದು ನಿಂತಿರುವ ಬೆಳೆಗಳಿಗೆ ಕಟ್ಟು ಪದ್ಧತಿಯಂತೆ ನೀರು ನೀಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

20 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

20 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

20 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

20 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

20 hours ago