KRS Dam
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ.
ರಾಜ್ಯದಲ್ಲಿ ಮುಂಗಾರು ಮಳೆ ತಡವಾದರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರನ್ನು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಆತಂಕ ಎದುರಾಗಿದೆ.
ಸದ್ಯ ಜಲಾಶಯದ ಇಂದಿನ ನೀರಿನ ಮಟ್ಟ 99 ಅಡಿಗೆ ತಲುಪಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಇದೆ. ಜಲಾಶಯದ ಇಂದಿನ ಒಳಹರಿವು 66 ಕ್ಯೂಸೆಕ್ಸ್ ಇದ್ದು, ಜಲಾಶಯದ ಇಂದಿನ ಹೊರಹರಿವು 4,033 ಕ್ಯೂಸೆಕ್ಸ್ ಇದೆ.
ಇನ್ನು ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರೂ ಕೂಡ ಪ್ರಸ್ತುತ ಬೆಳೆದು ನಿಂತಿರುವ ಬೆಳೆಗಳಿಗೆ ಕಟ್ಟು ಪದ್ಧತಿಯಂತೆ ನೀರು ನೀಡಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…