ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯಕ್ಕೆ ೨೫ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದಿದೆ. ಇದರಿಂದ ಮತ್ತೆ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯಕ್ಕೆ ಜೀವಕಳೆ ಬಂದಿದೆ.
ಸೋಮವಾರ ಬೆಳಿಗ್ಗೆ ೧೦೧೩೧ ಕ್ಯುಸೆಕ್ ನೀರು ಹರಿದು ಬರುತ್ತು. ಸಂಜೆ ವೇಳೆಗೆ ೧೯೨೦೨ ಕ್ಯೂಸೆಕ್ ಏರಿಕೆಯಾಗಿತ್ತು. ಇಂದು ಒಳಹರಿವು ೨೫೯೩೩ ಕ್ಯೂಸೆಕ್ ಗೆ ಏರಿಕೆಯಾಗಿದ್ದು ಸಂಜೆ ವೇಳೆ ೩೦೦೦೦ ಕ್ಯೂಸೆಕ್ ಏರಿಕೆಯಾಗುವ ಸಾಧ್ಯತೆ ಇದೆ. ಕಳೆದ ೨೪ ಗಂಟೆಯಲ್ಲಿ ೨ ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಇದೀಗ ೧೦೭.೬೦ ಅಡಿಯಷ್ಟು ಕೆಆರ್ ಎಸ್ ಡ್ಯಾಂ ಭರ್ತಿಯಾಗಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…