ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯದಲ್ಲಿ ೫ ದಿನಕ್ಕೆ ೧೫ ಟಿಎಂಸಿ ನೀರು ಸಂಗ್ರಹವಾಗಿದೆ. ನಾಳೆ ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.
೧೨೪.೮೦ ಗರಿಷ್ಠ ಮಟ್ಟದ KRS ಡ್ಯಾಂನಲ್ಲಿ ೧೨೦ ಅಡಿ ಭರ್ತಿಯಾಗಿದ್ದು, ಸಂಪೂರ್ಣ ಭರ್ತಿಗೆ ಕೇವಲ ೪ ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ ೫೧೩೭೪ ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನದಿಗೆ ೧೦ ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. ಯಾವುದೇ ಕ್ಷಣದಲ್ಲಾದ್ರೂ ಹೊರಹರಿವಿನ ಪ್ರಮಾಣ ಹೆಚ್ಚಾಗಬಹುದು. ಹೀಗಾಗಿ ಜಿಲ್ಲಾಡಳಿತ ಕೂಡ ನದಿ ಮಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಕೆ.ಆರ್ ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರಲ್ಲಿ ಸಂತಸ ಮನೆ ಮಾಡಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…