ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯದಲ್ಲಿ ೫ ದಿನಕ್ಕೆ ೧೫ ಟಿಎಂಸಿ ನೀರು ಸಂಗ್ರಹವಾಗಿದೆ. ನಾಳೆ ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.
೧೨೪.೮೦ ಗರಿಷ್ಠ ಮಟ್ಟದ KRS ಡ್ಯಾಂನಲ್ಲಿ ೧೨೦ ಅಡಿ ಭರ್ತಿಯಾಗಿದ್ದು, ಸಂಪೂರ್ಣ ಭರ್ತಿಗೆ ಕೇವಲ ೪ ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ ೫೧೩೭೪ ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನದಿಗೆ ೧೦ ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. ಯಾವುದೇ ಕ್ಷಣದಲ್ಲಾದ್ರೂ ಹೊರಹರಿವಿನ ಪ್ರಮಾಣ ಹೆಚ್ಚಾಗಬಹುದು. ಹೀಗಾಗಿ ಜಿಲ್ಲಾಡಳಿತ ಕೂಡ ನದಿ ಮಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಕೆ.ಆರ್ ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರಲ್ಲಿ ಸಂತಸ ಮನೆ ಮಾಡಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…