ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯದಲ್ಲಿ ೫ ದಿನಕ್ಕೆ ೧೫ ಟಿಎಂಸಿ ನೀರು ಸಂಗ್ರಹವಾಗಿದೆ. ನಾಳೆ ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.
೧೨೪.೮೦ ಗರಿಷ್ಠ ಮಟ್ಟದ KRS ಡ್ಯಾಂನಲ್ಲಿ ೧೨೦ ಅಡಿ ಭರ್ತಿಯಾಗಿದ್ದು, ಸಂಪೂರ್ಣ ಭರ್ತಿಗೆ ಕೇವಲ ೪ ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ ೫೧೩೭೪ ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನದಿಗೆ ೧೦ ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. ಯಾವುದೇ ಕ್ಷಣದಲ್ಲಾದ್ರೂ ಹೊರಹರಿವಿನ ಪ್ರಮಾಣ ಹೆಚ್ಚಾಗಬಹುದು. ಹೀಗಾಗಿ ಜಿಲ್ಲಾಡಳಿತ ಕೂಡ ನದಿ ಮಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಕೆ.ಆರ್ ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರಲ್ಲಿ ಸಂತಸ ಮನೆ ಮಾಡಿದೆ.
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…