ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್ ಎಸ್ ಜಲಾಶಯದ ಒಳ ಹರಿವಿನ ಮಟ್ಟ ದಿಢೀರ್ ಏರಿಕೆಯಾಗಿದೆ.
ಸದ್ಯ ಜಲಾಶಯದಲ್ಲಿ ೧೩,೪೩೭ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ೮೭.೯೦ ಅಡಿ ಇದ್ದಂತಹ ಕೃಷ್ಣರಾಜ ಸಾಗರ ಅಣೆಕಟ್ಟೆಯ ನೀರಿನ ಮಟ್ಟ ಇದೀಗ ೯೦ ಅಡಿ ದಾಟಿದೆ. ಇದೇ ರೀತಿ ಕೇರಳ ಹಾಗೂ ವಯನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದರೆ ಮುಂದಿನ ೩ ರಿಂದ ೪ ದಿನಗಳಲ್ಲಿ ನೀರಿನ ಮಟ್ಟ ೧೦೦ ಅಡಿ ದಾಟುವ ಸಾಧ್ಯತೆ ಇದೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…