ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಒಂದೇ ವಾರದಲ್ಲಿ ೧೧ ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಜಲಾಶಯದ ನೀರಿನ ಮಟ್ಟ ೯೮ ಅಡಿಗೆ ತಲುಪಿದೆ.
ಕಳೆದ ವಾರ ಕೆಆರ್ ಎಸ್ ಡ್ಯಾಂನ ನೀಡಿನ ಮಟ್ಟ ೮೭ ಅಡಿಗೆ ಕುಸಿದಿತ್ತು. ಪ್ರಸ್ತುತ ನಿರಂತರ ಮಳೆಯಿಂದ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದ್ರೆ ಕೆಲವೇ ದಿನಗಳಲ್ಲಿ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.
ಸದ್ಯ ಜಲಾಶಯದಲ್ಲಿ ಸುಮಾರು ೨೧೯೮೭ ಟಿಎಂಸಿ ನೀರು ಸಂಗ್ರಹವಾಗಿದೆ. ದಿನೇ ದಿನೇ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…