ಮಂಡ್ಯ

ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ: ಎಲ್.ಆರ್.ಶಿವರಾಮೇಗೌಡ ವ್ಯಂಗ್ಯ

ನಾಗಮಂಗಲ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ನಾಗಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ ಹೊರತು ಸ್ವಂತ ಬಲದಿಂದಲ್ಲ ಎಂದು ವ್ಯಂಗ್ಯವಾಡಿದರು. “ಜೆಡಿಎಸ್ ಪಕ್ಷದವರು ಯಾವತ್ತೂ ತಮ್ಮ ಶಕ್ತಿಯಿಂದ ಅಧಿಕಾರಕ್ಕೆ ಬಂದವರಲ್ಲ. ಈಗಲೂ ಅವರು ಹೇಗಾದರೂ ಬಿಜೆಪಿ ಜೊತೆ ಸೇರಿ ಅಧಿಕಾರ ಮಾಡುವ ಕನಸು ಕಾಣುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನು ಓದಿ: ಜೆಡಿಎಸ್ ಅಧಿಕಾರಕ್ಕೆ ಬರುವುದು ಹಗಲು ಗನಸು : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮುಂದುವರಿದು ಮಾತನಾಡಿದ ಅವರು, “ಬಿಜೆಪಿ ಜೊತೆ ಸೇರಿ ಈಗ ಜೆಡಿಎಸ್ ಮಂಗಮಾಯ ಆಗ್ತಿದೆ. ಬಿಜೆಪಿಯವರೂ ದಡ್ಡರಲ್ಲ, ಅವರಿಗೂ ನೇರವಾಗಿ ಅಧಿಕಾರಕ್ಕೆ ಬರೋ ಶಕ್ತಿ ಇಲ್ಲ. ಆದರೆ ಮತಗಳ್ಳತನದಲ್ಲಿ ಅವರು ನಿಸ್ಸಿಮರು,” ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago