ಮಂಡ್ಯ

ಚಿರತೆ ದಾಳಿ : ನಾಲ್ಕು ಮೇಕೆ ಬಲಿ

ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ.

ಮೇಕೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತಿದ್ದು, ಚಿರತೆ ದಾಳಿಯಿಂದ ಸುಮಾರು ೪೫,೦೦೦ ರೂ. ನಷ್ಟ ಆಗಿದೆ. ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಚಂದ್ರಮ್ಮ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ನಡೆಸಿದರು.

ಈ ಭಾಗದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದೆ. ಮೇಕೆ, ಕುರಿ, ಕರು, ನಾಯಿಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾಕು ಪ್ರಾಣಿಗಳನ್ನು ರಕ್ಷಣೆ ಮಾಡಿಕೊಳ್ಳುವುದು ಕಷ್ಟಕರವಾಗಿದೆ. ಇನ್ನಾದರೂ ಅಽಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಬೋನು ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

2 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

6 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

7 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

7 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

11 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

11 hours ago