ಮಂಡ್ಯ: ರಾಜ್ಯ ಸರ್ಕಾರದ ಯೋಜನೆಯಾದ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು.
ಸೋಮವಾರ ಅವರು ಕೆಆರ್ಎಸ್ ಅಣೆಕಟ್ಟೆಗೆ ಬಾಗಿನ ಅರ್ಪಿಸಿ ಮಾತನಾಡಿ, ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಈ ಅಣೆಕಟ್ಟೆಯಿಂದ 65 ಟಿಎಂಸಿ ನೀರು ಸಂಗ್ರಹ ಮಾಡಬಹುದಾಗಿದೆ. ಜತೆಗೆ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ. ಬೆಂಗಳೂರಿಗೆ ನೀರು ಒದಗಿಸಲು ಸಹ ಸಾಧ್ಯವಾಗುತ್ತದೆ. ಮಳೆ ಕಡಿಮೆಯಾದ ಸಂಕಷ್ಟದ ವರ್ಷದಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗಲಿದೆ ಎಂದರು.
ರಾಜ್ಯದ ವಿಪಕ್ಷ ನಾಯಕರುಗಳು ಅನ್ಯಾಯದ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯಕ್ಕೆ ನಯಾಪೈಸಿ ಬಂದಿಲ್ಲ. ಬಿಜೆಪಿ-ಜೆಡಿಎಸ್ ಸಂಸದರೂ ಈ ಬಗ್ಗೆ ಯಾವತ್ತು ಧ್ವನಿಯೆತ್ತಿಲ್ಲ, ಬರಿ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುವ ಮೂಲಕ ರಾಜ್ಯದ ಜನರನ್ನು ದಿಕ್ಕುತಪ್ಪಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…