ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.20,21 ಮತ್ತು 22ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಸಮ್ಮೇಳನ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು.
ಜಿಲ್ಲೆಗೆ ಸಾಹಿತ್ಯ ಸಮ್ಮೇಳನ ಒದಗಿ ಬಂದಿರುವುದು ಸಂತೋಷದ ವಿಷಯ. ಆದರೆ ಸಮ್ಮೇಳನ ನಡೆಯುವ ಸ್ಥಳಕ್ಕಾಗಿ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲೆಯ ಪ್ರಗತಿಪರರ ನಡೆವೆಯೇ ಸ್ಥಳದ ಬಗ್ಗೆಗೊಂದವಿತ್ತು. ಹೀಗಾಗಿ ಗುರುವಾರ(ನ.14)ಜಿಲ್ಲಾ ಮಂತ್ರಿ ಎನ್.ಚಲುವರಾಯಸ್ವಾಮಿ ಜಿಲ್ಲೆಯ ಸ್ಯಾಂಜೋ ಆಸ್ಪತ್ರೆ ಹಿಂಭಾಗವೇ ಸಮ್ಮೇಳನ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.
ಈ ಹಿನ್ನಲೆ ಇಂದು ಜಿಲ್ಲಾಧಿಕಾರಿ ಡಾ: ಕುಮಾರ ಸಾಹಿತ್ಯ ಸಮ್ಮೇಳನ ನಡೆಯುವ ಸ್ಥಳ ಪರಿಶೀಲಿನೆ ನಡೆಸಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…